ರಾಜಕೀಯಕ್ಕೆ ಧುಮುಕಿದ ಕರ್ನಾಟಕ ಸಿಂಘಂ ! ಅಣ್ಣಾಮಲೈ !

0


ಆಗಸ್ಟ್ 25: ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆಯಲಿರುವ ನಿರ್ಣಾಯಕ ವಿಧಾನಸಭಾ ಚುನಾವಣೆಗೆ ಕೇಸರಿ ಪಕ್ಷವು ಸ್ಪರ್ದಿಸುವುದರಿಂದ ಕರ್ನಾಟಕದ ‘ಸಿಂಘಮ್’ ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಇಂದು ಬಿಜೆಪಿಗೆ ಸೇರಲಿದ್ದಾರೆ.

39 ವರ್ಷದ ಮಾಜಿ ಐಪಿಎಸ್ ಅಧಿಕಾರಿ ನವದೆಹಲಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಅಧ್ಯಕ್ಷ ಜೆ ಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿಕೊಳ್ಳಲಿದ್ದಾರೆ.

See also  ಕಿಶನ್ ಹೆಗ್ಡೆ ಕೊಲೆ ಪ್ರಕರಣ : ಪೊಲೀಸರಿಂದ ಐದು ಹಂತಕರ ಬಂಧನ..!

LEAVE A REPLY

Please enter your comment!
Please enter your name here